Ad imageAd image

ಕ್ರಿಕೆಟ್ ವೃತ್ತಿ ಜೀವನಕ್ಕೆ ಕೆ. ಗೌತಮ್ ವಿದಾಯ

Bharath Vaibhav
ಕ್ರಿಕೆಟ್ ವೃತ್ತಿ ಜೀವನಕ್ಕೆ ಕೆ. ಗೌತಮ್ ವಿದಾಯ
WhatsApp Group Join Now
Telegram Group Join Now

ಬೆಂಗಳೂರು: ಮಾಜಿ ಕ್ರಿಕೆಟಿಗ ಕೃಷ್ಣಪ್ಪ ಗೌತಮ್ ೧೪ ರ‍್ಷಗಳ ತಮ್ಮ ಕ್ರಿಕೆಟ್ ವೃತ್ತಿ ಜೀವನಕ್ಕೆ ಕಳೆದ ರಾತ್ರಿ ವಿದಾಯ ಹೇಳಿದರು.
ಆಪ್ ಸ್ಪಿನ್ನರ ಹಾಗೂ ಮಧ್ಯಮ ಕ್ರಮಾಂಕದ ಆಕ್ರಮಣಕಾರಿ ಬ್ಯಾಟುಗಾರ ಆಗಿದ್ದ ಕೃಷ್ಣಪ್ಪ ಗೌತಮ್ ಭಾರತ ತಂಡಕ್ಕೂ ಆಯ್ಕೆ ಆಗಿ ಶ್ರೀಲಂಕಾ ವಿರುದ್ಧ ಒಂದೇ ಒಂದು ಟ್ವೆಂಟಿ-೨೦ ಪಂದ್ಯವನ್ನು ಆಡಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!