Ad imageAd image

ಮೃತಪಟ್ಟ ಕುಟುಂಬಸ್ತರಿಗೆ ೫ ಲಕ್ಷ ರೂ ಪರಿಹಾರ ಘೋಷಿಸಿದ ಸಿ.ಎಂ

Bharath Vaibhav
ಮೃತಪಟ್ಟ ಕುಟುಂಬಸ್ತರಿಗೆ ೫ ಲಕ್ಷ ರೂ ಪರಿಹಾರ ಘೋಷಿಸಿದ ಸಿ.ಎಂ
WhatsApp Group Join Now
Telegram Group Join Now

———————————–ಚಿತ್ರದರ‍್ಗ ಬಸ್ ದುರಂತ:

ಬೆಂಗಳೂರು: ಚಿತ್ರದರ‍್ಗ ಸಮೀಪ ಖಾಸಗಿ ಬಸ್ ಹೊತ್ತಿ ಉರಿದ ಪ್ರಕರಣಕ್ಕೆ ಸಂಬAಧಿಸಿದAತೆ ದುರಂತದಲ್ಲಿ ಮೃತಪಟ್ಟ ಕುಟುಂಬಸ್ತರಿಗೆ ಸಿ.ಎಂ. ಸಿದ್ದರಾಮಯ್ಯ ತಲಾ ೫ ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ಚಿತ್ರದುರ್ಗದಲ್ಲಿ‌ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು. ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ‌ ಲಭಿಸಲಿ‌ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!