Ad imageAd image

ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ

Bharath Vaibhav
ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ
WhatsApp Group Join Now
Telegram Group Join Now

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳಲಿದ್ದಾರೆ.

ಡಿ.27 ರಂದು ದೆಹಲಿಯ ಇಂದಿರಾ ಭವನದಲ್ಲಿ ಸಿಡಬ್ಲ್ಯೂಸಿ ಸಭೆ ಅಯೋಜನೆಗೊಂಡಿದೆ. ಈ ಸಭೆಯಲ್ಲಿ ಭಾಗಿಯಾಗುವಂತೆ ಕಾಂಗ್ರೆಸ್‌ ಅಧಿಕಾರದಲ್ಲಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ತೆಲಂಗಾಣದ ರೇವಂತ್‌ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಭಾಗಿಯಾಗಲಿದ್ದಾರೆ. ಕರ್ನಾಟಕದ ಸಿಡಬ್ಲ್ಯುಸಿ ಸದಸ್ಯರಾದ ಬಿ.ಕೆ ಹರಿಪ್ರಸಾದ್, ನಾಸೀರ್ ಹುಸೇನ್ ಹಾಗೂ ವೀರಪ್ಪ ಮೊಯ್ಲಿ ಪಾಲ್ಗೊಳ್ಳಲಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!