Ad imageAd image

ವಿಚ್ಛೇದನ ಬಳಿಕ ಪತಿಯ ಗೆಳೆಯನನ್ನೇ ಮದುವೆಯಾದ ಮಹಿಳೆ : ಮಾಜಿ ಗಂಡನಿಂದ ಹಲ್ಲೆ

Bharath Vaibhav
ವಿಚ್ಛೇದನ ಬಳಿಕ ಪತಿಯ ಗೆಳೆಯನನ್ನೇ ಮದುವೆಯಾದ ಮಹಿಳೆ : ಮಾಜಿ ಗಂಡನಿಂದ ಹಲ್ಲೆ
CRIME
WhatsApp Group Join Now
Telegram Group Join Now

ಶಿವಮೊಗ್ಗ : ಶಿವಮೊಗ್ಗದಲ್ಲಿ ವಿಚ್ಛೇದನ ಬಳಿಕ ಪತಿಯ ಗೆಳೆಯನನ್ನು ಮದುವೆಯಾದ ಮಹಿಳೆ ಇದರಿಂದ ರೊಚ್ಚಿಗೆದ್ದು ಸ್ನೇಹಿತನ ಮೇಲೆ ವಿಕ್ರಂ ಹಲ್ಲೆ ನಡೆಸಿದ್ದಾನೆ. ಶಿವಮೊಗ್ಗದ ಮಲಬಕೊಪ್ಪ ಪೆಟ್ರೋಲ್ ಬಂಕ್ ಬಳಿ ಈ ಒಂದು ಘಟನೆ ನಡೆದಿದೆ.

ಕಳೆದ ಎರಡು ತಿಂಗಳ ಹಿಂದೆಯಷ್ಟೇ ವಿಕ್ರಂ ಪತ್ನಿಗೆ ವಿಚ್ಛೇದನ ನೀಡಿದ್ದಾನೆ.ಪತ್ನಿ ಛಾಯಾಗೆ ಆರೋಪಿ ವಿಕ್ರಂ ವಿಚ್ಛೇದನ ನೀಡಿದ್ದ.

ಹಲ್ಲೆಗೆ ಒಳಗಾದ ವಿನೋದ್ ಆರೋಪಿ ವಿಕ್ರಂ ಇಬ್ಬರು ಸ್ನೇಹಿತರು. ವಿಚ್ಛೇದನ ಬಳಿಕ ತನ್ನ ಪತ್ನಿಗೆ ಸ್ನೇಹಿತನೇ ಮದುವೆಯಾದ ಹಿನ್ನೆಲೆಯಲ್ಲಿ, ವಿಕ್ರಮ್ ಸಿಟ್ಟಿಗೆದ್ದು ವಿನೋದ್ ಮೇಲೆ ಆರೋಪಿ ವಿಕ್ರಂ ಹಲ್ಲೆ ಮಾಡಿದ್ದಾನೆ.

ಲಾರಿ ಚಾಲಕ ವಿನೋದ್ ಮೇಲೆ ವಿಕ್ರಂ ಮಾರಣಾಂತಿಕವಾಗಿ ಹಲ್ಲೆಗೈದಿದ್ದಾನೆ. ಹಲ್ಲೆಗೆ ಒಳಗಾದಂತಹ ವಿನೋದ್ ಗೆ ಸದ್ಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ವಿಕ್ರಂ ಗಾಗಿ ಪೊಲೀಸರು ಇದಿಗ ಹುಡುಕಾಟ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!