Ad imageAd image

ಕೋವಿಡ್ ಹಗರಣ: ಅಂತಿಮ ವರದಿ ಸಲ್ಲಿಕೆ

Bharath Vaibhav
ಕೋವಿಡ್ ಹಗರಣ: ಅಂತಿಮ ವರದಿ ಸಲ್ಲಿಕೆ
WhatsApp Group Join Now
Telegram Group Join Now

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ -19 ಉಪಕರಣಗಳು ಮತ್ತು ಔಷಧಿ ಖರೀದಿಯಲ್ಲಿನ ಅವ್ಯವಹಾರಗಳ ಕುರಿತು ತನಿಖೆ ನಡೆಸಿದ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ನೇತೃತ್ವದ ತನಿಖಾ ಆಯೋಗವು ಅಂತಿಮ‌ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.

ನ್ಯಾ. ಮೈಕೆಲ್ ಡಿ ಕುನ್ಹಾ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಅಂತಿಮ ವರದಿ ಸಲ್ಲಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!