ಬೈಲಹೊಂಗಲ: ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಕೆ.ರಾಮರಾಜನ್ ಅವರು ಪಟ್ಟಣದ ವಿವಿಧ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.
ಪೊಲೀಸ್ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿ ರ್ಗದವರು ಜನರೊಂದಿಗೆ ಪ್ರೀತಿ ವಿಶ್ವಾಸದೊಂದಿಗೆ, ಜವಾಬ್ದಾರಿಯೊಂದಿಗೆ ರ್ತಿಸಬೇಕು. ಈ ಹಿನ್ನೆಲೆಯಲ್ಲಿ ತಾಲೂಕಾಧಿಕಾರಿಗಳಿಗೆ ಅಗತ್ಯ ಸಲಹೆ, ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.



