Ad imageAd image

ರಾಜೀವ ಗೌಡ ಅವರಿಗೆ ಜಾಮೀನು ಮಂಜೂರು

Bharath Vaibhav
ರಾಜೀವ ಗೌಡ ಅವರಿಗೆ ಜಾಮೀನು ಮಂಜೂರು
WhatsApp Group Join Now
Telegram Group Join Now

ಚಿಕ್ಕಬಳ್ಳಾಪುರ: ನ್ಯಾಯಾಂಗ ಬಂಧನದಲ್ಲಿದ್ದ ಕಾಂಗ್ರೆಸ್ ಮುಖಂಡ ರಾಜೀವ ಗೌಡ ಅವರಿಗೆ ಶಿಡ್ಲಘಟ್ಟ ಜೆ.ಎಂ.ಎಫ್‌ಸಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ರಾಜೀವಗೌಡ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ಆ. ೨೮ ರಂದು ಜಾಮೀನು ರ‍್ಜಿಯ ವಿಚಾರಣೆ ನಡೆದು ೩೦ ರವರೆಗೆ ಆದೇಶವನ್ನು ಕಾಯ್ದಿರಿಸಲಾಗಿತ್ತು. ಇಂದು ನ್ಯಾಯಾಲಯದ ಆದೇಶ ಬಂದಿದ್ದು, ರಾಜೀವ ಗೌಡ ಅವರಿಗೆ ಜಾಮೀನು ಸಿಕ್ಕಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!