Ad imageAd image

ಮುಖ್ಯ ದ್ವಾರದ ಕಟ್ಟಡಕ್ಕೆ 5000 ದೇಣಿಗೆ ನೀಡಿದ ಕಾಂಚನ ರಾಯ್ಕರ್

Bharath Vaibhav
ಮುಖ್ಯ ದ್ವಾರದ ಕಟ್ಟಡಕ್ಕೆ 5000 ದೇಣಿಗೆ ನೀಡಿದ  ಕಾಂಚನ ರಾಯ್ಕರ್
WhatsApp Group Join Now
Telegram Group Join Now

ಧಾರವಾಡ : ಕಲಘಟಗಿ ತಾಲೂಕಿನ ಕಾಮಧೇನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ದ್ವಾರದ ಗುದ್ದಲಿ ಪೂಜೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಗಾಯತ್ರಿ ಧೇವಿ ಸಜ್ಜನ್ ಅವರು ಗುದ್ದಲಿ ಪೂಜೆ ನೆರವೇರಿಸಿದರು

ಗ್ರಾಮದ ವತಿಯಿಂದ ಮತ್ತು ಶಾಲಾ ವೃಂದದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಸ್ ಡಿ ಎಮ್ ಸಿ ಹಾಗೂ ಗ್ರಾಮದವರ ಸಮ್ಮುಖದಲ್ಲಿ ಶ್ರೀಮತಿ ಕಾಂಚನ ರಾಯ್ಕರ್ ಮುಖ್ಯೋಪಾಧ್ಯಾಯರು ಮುಖ್ಯ ದ್ವಾರದ ಕಟ್ಟಡಕ್ಕೆ 5000 ಸಾವಿರ ರೂಪಾಯಿಗಳ ದೇಣಿಗೆಯನ್ನು ಸಲ್ಲಿಸಿದರು

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಚೆನ್ನಯ್ಯ ಹಿರೇಮಠ್ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಬಸವರಾಜ್ ಕಟ್ಟಿ ಮುಖ್ಯ ಶಿಕ್ಷಕರಾದ ಶ್ರೀಮತಿ ಕಾಂಚನ ರಾಯ್ಕರ್ ಶಿಕ್ಷಕರಾದ ಶ್ರೀ ಚಂದ್ರಶೇಖರ್ ಕುಂಬಾರ ಶ್ರೀ ಈಶ್ವರ ಜವಳಿ ಸುಮಾ ರೇವಣಕರ್ ವಿಜಯಲಕ್ಷ್ಮಿ ಹಿರೇಮಠ ಬಿ ಜೆ ಪಠಾಣ್ ಸುಜಾತ ಸುನಗಾರ ಅತಿಥಿ ಶಿಕ್ಷಕರಾದ ಬಸಮ್ಮ ಛಬ್ಬಿ ಅಡುಗೆ ಸಹಾಯಕರು ಗ್ರಾಮದ ಹಿರಿಯರು ಯುವಕರು ಸರ್ವ ಶಿಕ್ಷಕರು ಹಾಗೂ ಸೇವಾದಳ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಮತ್ತು ಮಕ್ಕಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ : ನಿತೀಶಗೌಡ ತಡಸ ಪಾಟೀಲ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!