Ad imageAd image

ಸಿಗದ ವರ್ಗಾವಣೆ : ಬಸ್ ನಿಲ್ದಾಣದ ಆವರಣದಲ್ಲಿ ಕೆಎಸ್‌ಆರ್‌ಟಿಸಿ ನೌಕರ ಆತ್ಮಹತ್ಯೆ

Bharath Vaibhav
ಸಿಗದ ವರ್ಗಾವಣೆ : ಬಸ್ ನಿಲ್ದಾಣದ ಆವರಣದಲ್ಲಿ ಕೆಎಸ್‌ಆರ್‌ಟಿಸಿ ನೌಕರ ಆತ್ಮಹತ್ಯೆ
WhatsApp Group Join Now
Telegram Group Join Now

ಹಾವೇರಿ : ಕೆಎಸ್‌ಆರ್‌ಟಿಸಿ ನೌಕರ ಮಹದೇವಪ್ಪ ಪಕೀರಪ್ಪ ಎರೇಸೀಮಿ (49) ಭಾನುವಾರ ಸವಣೂರ ಬಸ್‌ನಿಲ್ದಾಣದ ಆವರಣದ ಇಂಧನ ಶಾಖೆಯ ಕೊಠಡಿಯಲ್ಲಿ ಭಾನುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾವೇರಿ ವಿಭಾಗೀಯ ಉಪಾಧ್ಯಕ್ಷ, ಸವಣೂರ ಬಸ್ ಘಟಕದ ಚಾಲಕ ಬೋಧಕರಾಗಿ ಕೆಲಸ ಮಾಡುತ್ತಿದ್ದರು.ಪ್ರಸ್ತುತ ಅಧಿಕಾರಿಗಳ ಸೂಚನೆಯಂತೆ ನಿಗಮದ ಇಂಧನ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!