Ad imageAd image

ಗ್ಯಾರಂಟಿ ಯೋಜನೆಯ ನಡುವೆಯೂ ಅಭಿವೃದ್ಧಿ ಕೆಲಸಗಳು ಸಾಗಿವೆ: ಸಚಿವ ಸತೀಶ ಜಾರಕಿಹೊಳಿ

Bharath Vaibhav
ಗ್ಯಾರಂಟಿ ಯೋಜನೆಯ ನಡುವೆಯೂ ಅಭಿವೃದ್ಧಿ ಕೆಲಸಗಳು ಸಾಗಿವೆ: ಸಚಿವ ಸತೀಶ ಜಾರಕಿಹೊಳಿ
WhatsApp Group Join Now
Telegram Group Join Now

ಹರಿಹರ: ರಾಜ್ಯ ಸರಕಾರಕ್ಕೆ ಗ್ಯಾರಂಟಿ ಯೋಜನೆಗಳಿಂದ ಆಗಿರುವ ಹಣಕಾಸಿನ ಹೊರೆಯ ನಡುವೆಯೂ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆದಿವೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ 2-3 ವರ್ಷಗಳಲ್ಲಿ ಸರ್ಕಾರ ಏನೂ ಮಾಡಿಲ್ಲ ಎಂಬ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಪ ನಿರಾಧಾರ. ನಾವು ಕೆಲಸ ಮಾಡಿದ್ದೇವೋ ಇಲ್ಲವೋ ಎಂಬುದನ್ನು ಜನರೇ ತೀರ್ಮಾನಿಸುತ್ತಾರೆ. ಗುತ್ತಿಗೆದಾರರ ಬಾಕಿ ಬಿಲ್ ಕುರಿತ ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದರೆ ಸಮಸ್ಯೆ ಬಗೆಹರಿದು ಹಣ ಬಿಡುಗಡೆಯಾಗಲಿದೆ ಎಂದರು.
 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!