ಗದಗ :ಜಿಲ್ಲಾ ಲಕ್ಷ್ಮೇಶ್ವರ ತಾಲೂಕಿನಲ್ಲಿ ಕರ್ನಾಟಕ ಮಾದಿಗರ ಮಹಾಸಭಾ ಹಾಗೂ ದಲಿತರ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು ಸಾವಿರಾರು ಸಂಖ್ಯೆಯಲ್ಲಿ ದಲಿತ ಸಮುದಾಯದ ಯುವಕರು ಹಿರಿಯರು ಸರಕಾರದ ವಿರುದ್ಧ ನಮ್ಮ ಎಡಗೈ ಸಮುದಾಯಕ್ಕೆ ನ್ಯಾಯ ಕೊಡಿಸಿ ಇಲ್ಲವಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಮಾಡು ಇಲ್ಲವೇ ಮಡಿ ಎಂದು ಘೋಷಣೆ ವಾಕ್ಯ ಕೂಗಿದರು ಆದಷ್ಟು ಬೇಗ ಸರಕಾರ ಒಳ ಮೀಸಲಾತಿ ಜಾರಿ ಮಾಡುತ್ತಿದ್ದರೆ ಇಡೀ ರಾಜ್ಯ ತುಂಬಾ ಉಗ್ರವಾದ ಹೋರಾಟ ಮಾಡುತ್ತಿವೆ ಎಂದು ಎಲ್ಲ ಸಮಾಜ ಮುಖಂಡರು ಈ ಸಂದರ್ಭದಲ್ಲಿ ತಿಳಿಸಿದರು.
ವರದಿ :ಅಣ್ಣಪ್ಪ ಗುತ್ತೆಮ್ಮನವರ




