ರಾಯಬಾಗ : ಪಟ್ಟಣದಲ್ಲಿ ತಾಲೂಕಾ ಆಡಳಿತ ತಾಲೂಕಾ ಪಂಚಾಯತ ಪಟ್ಟಣ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ರಾಯಬಾಗ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ, ಬಾಬು ಜಗಜೀವನರಾಮ್ ಅವರ 119 ನೇ ಜಯಂತಿ ಉತ್ಸವ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭ ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳು ಹಲವು ದಲಿತರ ಮುಖಂಡರು ಭಾಗವಹಿಸಿದರು.

ವರದಿ : ರಾಜು ಮುಂಡೆ




