Ad imageAd image

ಬಾಳೆಹಣ್ಣು ಗಂಟಲಲ್ಲಿ ಸಿಲುಕಿ 5 ವರ್ಷದ ಬಾಲಕ ಸಾವು

Bharath Vaibhav
ಬಾಳೆಹಣ್ಣು ಗಂಟಲಲ್ಲಿ ಸಿಲುಕಿ 5 ವರ್ಷದ ಬಾಲಕ ಸಾವು
WhatsApp Group Join Now
Telegram Group Join Now

ತಮಿಳುನಾಡು : ಮಕ್ಕಳು ಬಾಯಲ್ಲಿ ಏನೇ ಹಾಕಿಕೊಂಡರು ಪೋಷಕರಾದವರು ಮೊದಲು ಆ ಕುರಿತು ಎಚ್ಚರ ವಹಿಸಿವುದು ಸೂಕ್ತ. ಇಲ್ಲವಾದರೆ ಅನಾಹುತ ಆಗುವ ಸಂಭವ ಇರುತ್ತೆ.

ಇದೀಗ ಬಾಳೆಹಣ್ಣು ತಿಂದು ಉಸಿರುಗಟ್ಟಿ 5 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ತಮಿಳುನಾಡಿನಾದ್ಯಂತ ತೀವ್ರ ಆಘಾತವನ್ನುಂಟು ಮಾಡಿದೆ.ಈರೋಡ್​​ನ ಬಾಲಕನ ಶವವನ್ನು ಈರೋಡ್ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿ ಪೋಷಕರಿಗೆ ಹಸ್ತಾಂತರಿಸಲಾಯಿತು.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!