ಬೆಂಗಳೂರು: ಮನೆಯ ಎದುರು ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಐದು ವರ್ಷದ ಮಗುವಿಗೆ ಕಾಲಿನಿಂದ ಒದ್ದಿದ್ದ ಆರೋಪಿಯನ್ನು ಬನಶಂಕರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ರಂಜನ್ (35) ಬಂಧಿತ ಆರೋಪಿ. ಠಾಣಾ ವ್ಯಾಪ್ತಿಯ ತ್ಯಾಗರಾಜನಗರದ ನಿವಾಸಿ ದೀಪಿಕಾ ಜೈನ್ ಅವರು ನೀಡಿದ ದೂರಿನ ಮೇರೆಗೆ ಬಿಎನ್ಎಸ್ ಸೆಕ್ಷನ್ 115(2)ರ ಅಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ರಂಜನ್ (35) ಬಂಧಿತ ಆರೋಪಿ. ಠಾಣಾ ವ್ಯಾಪ್ತಿಯ ತ್ಯಾಗರಾಜನಗರದ ನಿವಾಸಿ ದೀಪಿಕಾ ಜೈನ್ ಅವರು ನೀಡಿದ ದೂರಿನ ಮೇರೆಗೆ ಬಿಎನ್ಎಸ್ ಸೆಕ್ಷನ್ 115(2)ರ ಅಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.




