This is the title of the web page
This is the title of the web page

Live Stream

October 2023
S M T W T F S
1234567
891011121314
15161718192021
22232425262728
293031  

| Latest Version 9.4.1 |

Local News

ವೀರಾಪುರ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ

Join The Telegram Join The WhatsApp

ವೀರಾಪುರ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಮಲಪ್ರಭಾ ನದಿಯ ದಂಡೆಯಲ್ಲಿ ಬರುವ ಐತಿಹಾಸಿಕ ಗ್ರಾಮ ವೀರಾಪುರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು, ಈ ಸಂದರ್ಭದಲ್ಲಿ ನಾಡ ದೇವತೆ ಭುವನೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭುವನೇಶ್ವರಿ ತಾಯಿಯ ಬಾವಚಿತ್ರವನ್ನು ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ಮಾಡಲಾಯಿತು, ಕನ್ನಡ ಹಾಡುಗಳಿಗೆ ಯುವಕರು ಭರ್ಜರಿ ಸ್ಟೆಪ್ಸ್ ಹಾಕುವ ಮೂಲಕ ನೃತ್ಯ ಮಾಡಿದರು, ಈ ಸಂದರ್ಭದಲ್ಲಿ ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು, ರೈತ ಯುವ ಮುಖಂಡ ಮಹಾಂತೇಶ್ ಪೂಜೆರಾ, ಗ್ರಾಮದ ಹಿರಿಯ ಮುಖಂಡ ಶಿವಪ್ಪ ಸಾದುನವರ್, ಹಿರಿಯರಾದ ವಿರಭದ್ರಯ್ಯ ಪೂಜೆರಾ, ಮಂಜು ಬರಗಾವಿ, ಗೋಪಿ ತಳವಾರ, ಪರಶುರಾಮ ತಳವಾರ, ಕಲ್ಮೇಶ್ ಮತ್ತಿಕೊಪ್ಪ ಹಾಗೂ ಗ್ರಾಮದ ಯುವಕರು ಉಪಸ್ಥಿತರಿದ್ದರು, ಒಟ್ಟಾರೆ ಐತಿಹಾಸಿಕ ಗ್ರಾಮ ವೀರಾಪುರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.


Join The Telegram Join The WhatsApp
Bharath Vaibhav
the authorBharath Vaibhav

Leave a Reply