Ad imageAd image

ಮೇವು ತರಲು ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ನೀರುಪಾಲು

Bharath Vaibhav
ಮೇವು ತರಲು ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ನೀರುಪಾಲು
DEATH
WhatsApp Group Join Now
Telegram Group Join Now

ಜಮಖಂಡಿ : ಮೇವು ತರಲು ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ಒಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕನವಾಡಿ ಗ್ರಾಮದಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕನವಾಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.

ಕಂಕನವಾಡಿ ಗ್ರಾಮದ ಕಲ್ಲಪ್ಪ ದೊರೆಪ್ಪ ಅಂಬಿ (65 ) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಗುಹೇಶ್ವರ ನಡುಗೆ ಮೇವು ತರಲು ತೆರಳುತ್ತಿದ್ದಾಗ ಈ ಒಂದು ದುರ್ಘಟನೆ ಸಂಭವಿಸಿದೆ.

ಮೃತರು ಈಜುತ್ತಾ ಕೃಷ್ಣಾ ನದಿ ದಾಟಲು ಕಲ್ಲಪ್ಪ ದೊರೆಪ್ಪ ಅಂಬಿ ಮುಂದಾಗಿದ್ದಾರೆ. ನದಿ ಮಧ್ಯದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಕೈ ಸೋತು ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಜಮಖಂಡಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!