Ad imageAd image

ಬಾಲಕನ ಮೇಲೆ ಖಾಸಗಿ ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವು 

Bharath Vaibhav
WhatsApp Group Join Now
Telegram Group Join Now

ಬಾಗಲಕೋಟೆ: ನಾಲ್ಕು ವರ್ಷದ ಬಾಲಕನ ಮೇಲೆ ಖಾಸಗಿ ಶಾಲೆಯ ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬರಗಿ ಕ್ರಾಸ್ ಬಳಿ ನಡೆದಿದೆ.

ಸಂಗಣ್ಣ ಹೊಸೂರು ಎಂಬುವವರ ಪುತ್ರ ನಾಲ್ಕು ವರ್ಷದ ಅಭಿನಂದನ್ ಮೃತ ಬಾಲಕ. ವೇಗವಾಗಿ ಬಂದ ಶಾಲಾ ಬಸ್ ಬಾಲಕನ ಮೇಲೆಯೇ ಹರಿದು ಹೋಗಿದೆ.

WhatsApp Group Join Now
Telegram Group Join Now
Share This Article
error: Content is protected !!