Ad imageAd image
- Advertisement -  - Advertisement -  - Advertisement - 

ಉಸಿರಾಟದ ತೊಂದರೆಯಿಂದ ಬಾಗಲಕೋಟೆ ಮೂಲದ ಯೋಧ ಸಾವು 

Bharath Vaibhav
ಉಸಿರಾಟದ ತೊಂದರೆಯಿಂದ ಬಾಗಲಕೋಟೆ ಮೂಲದ ಯೋಧ ಸಾವು 
WhatsApp Group Join Now
Telegram Group Join Now

ಬಾಗಲಕೋಟೆ : ರಾಜಸ್ಥಾನದಲ್ಲಿ ಬಾಗಲಕೋಟೆ ಮೂಲದ ಯೋಧ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ. ಬಾಗಲಕೋಟೆ ತಾಲೂಕಿನ ಖಜ್ಜಿಡೋಣಿ ಗ್ರಾಮದ ನಿವಾಸಿ ಹನುಮಂತ ಬಸಪ್ಪ ತಳವಾರ (32) ಮೃತಪಟ್ಟಿದ್ದಾರೆ.

ಅವರು ರಾಜಸ್ಥಾನದ ಜೋಧಪುರದಲ್ಲಿ ಕರ್ತವ್ಯ ನಿರ್ವಹಿಸುತಿದ್ದರು.12 ವರ್ಷದಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಹನುಮಂತ ರಾಜಸ್ಥಾನದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.ಇಂದು ಮಧ್ಯಾಹ್ನ ಸ್ವಗ್ರಾಮಕ್ಕೆ ಅವರ ಪಾರ್ಥಿವ ಶರೀರ ತಲುಪಲಿದೆ.

WhatsApp Group Join Now
Telegram Group Join Now
Share This Article
error: Content is protected !!