Ad imageAd image

ರಜೆಗೆ ಬಂದಿದ್ದ ಯೋಧ ಬೈಕ್ ನಿಂದ ಬಿದ್ದು ಸಾವು 

Bharath Vaibhav
ರಜೆಗೆ ಬಂದಿದ್ದ ಯೋಧ ಬೈಕ್ ನಿಂದ ಬಿದ್ದು ಸಾವು 
WhatsApp Group Join Now
Telegram Group Join Now

ಬೆಳಗಾವಿ: ನಿಯಂತ್ರಣ ತಪ್ಪಿ ಬೈಕ್ ನಿಂದ ಬಿದ್ದು ಯೋಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಇದ್ದಿಲುಹೊಂಡ ಗ್ರಾಮದಲ್ಲಿ ನಡೆದಿದೆ.

ಸೌರಭ್ ದ್ರೌಪದಕರ್ (28) ಮೃತ ಯೋಧ. ರಜೆಯ ಮೇಲೆ ಊರಿಗೆ ಬಂದಿದ್ದ ಅವರು ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!