Ad imageAd image

ಮದುವೆಗೆ ಹೆಣ್ಣು ಸಿಕ್ಕಿಲ್ಲವೆಂದು ಯುವಕ ಆತ್ಮಹತ್ಯೆ

Bharath Vaibhav
WhatsApp Group Join Now
Telegram Group Join Now

ಚಿಕ್ಕೋಡಿ : ಮದುವೆ ಆಗಲು ಹೆಣ್ಣು ಸಿಕ್ಕಿಲ್ಲವೆಂದು ಮನನೊಂದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಶಾಂತಿನಾಥ ಸುರೇಶ ಕೇಸ್ತಿ (27) ಎಂದು ಗುರುತಿಸಲಾಗಿದೆ.ಹುಕ್ಕೇರಿ ಪಟ್ಟಣದಲ್ಲಿ ಗ್ಯಾರೇಜ್ ನಡೆಸುತ್ತಿದ್ದ ಯುವಕ ಸಾಲದ ಸುಳಿಗೆ ಕೂಡ ಸಿಲುಕಿದ್ದನು.

ಅಲ್ಲದೇ ಮದುವೆ ಆಗಲಿಲ್ಲ ಎಂಬ ಕೊರಗು ಕೂಡ ಇತ್ತು. ಇದರಿಂದ ಮನನೊಂದು ಸುರೇಶ್ ಗ್ಯಾರೇಜ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

WhatsApp Group Join Now
Telegram Group Join Now
Share This Article
error: Content is protected !!