Ad imageAd image

ಹಾಡಹಗಲೇ ಯುವಕನ ಮೇಲೆ ಗುಂಡಿನ ದಾಳಿ ನಡೆಸಿ ಭೀಕರವಾಗಿ ಕೊಲೆ

Bharath Vaibhav
ಹಾಡಹಗಲೇ ಯುವಕನ ಮೇಲೆ ಗುಂಡಿನ ದಾಳಿ ನಡೆಸಿ ಭೀಕರವಾಗಿ ಕೊಲೆ
WhatsApp Group Join Now
Telegram Group Join Now

ವಿಜಯಪುರ : ಕಾರಿನಲ್ಲಿ ಚಲಿಸುತ್ತಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿಯ ಮನಾವರ ದೊಡ್ಡಿ ಬಳಿ ಈ ಒಂದು ಭೀಕರ ಹತ್ಯೆ ನಡೆದಿದೆ.

ಹಾಡ ಹಗಲೇ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಸತೀಶ ರಾಠೋಡ್ ಎನ್ನುವ ವ್ಯಕ್ತಿಯನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿದ್ದಾರೆ.

ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಅರಕೇರಿಯ ಮನಾವರ ದೊಡ್ಡಿ ಬಳಿ ಈ ಒಂದು ಘಟನೆ ನಡೆದಿದ್ದು, ಈ ಒಂದು ಗುಂಡಿನ ದಾಳಿಯಿಂದ ಜನರು ಬೆಚ್ಚಿಬಿದ್ದಿದ್ದಾರೆ.

ರಮೇಶ್ ಚೌವ್ಹಾಣ ಹಾಗೂ ಇತರೆ ಆರೋಪಿಗಳಿಂದ ಈ ಒಂದು ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ಸತೀಶ್ ಮೇಲೆ ದಾಳಿ ಮಾಡುವ ಸಂದರ್ಭದಲ್ಲಿ ಓರ್ವನ ಕಿವಿ ಕೂಡ ಕಟ್ ಆಗಿದೆ. ಸದ್ಯ ಘಟನಾ ಸ್ಥಳಕ್ಕೆ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಾಗಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!