Ad imageAd image
- Advertisement -  - Advertisement -  - Advertisement - 

ಶಿಕ್ಷಕರ ದಿನಾಚರಣೆ ನಿಮಿತ್ತ ಮಂಜುನಾಥ್ ನಗರ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕ ವೃಂದದವರಿಗೆ ಬಾಗಿನ ನೀಡಿ ಗೌರವಿಸಿದ – ಎಬಿಬಿ ಮಂಜಣ್ಣ

Bharath Vaibhav
ಶಿಕ್ಷಕರ ದಿನಾಚರಣೆ ನಿಮಿತ್ತ ಮಂಜುನಾಥ್ ನಗರ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕ ವೃಂದದವರಿಗೆ ಬಾಗಿನ ನೀಡಿ ಗೌರವಿಸಿದ – ಎಬಿಬಿ ಮಂಜಣ್ಣ
WhatsApp Group Join Now
Telegram Group Join Now

ಬೆಂಗಳೂರು:- ಪೀಣ್ಯ ದಾಸರಹಳ್ಳಿವಿಧಾನಸಭಾ ಕ್ಷೇತ್ರದ ಬಬಾಗಲಗುಂಟೆ ವಾರ್ಡಿನ ಮಂಜುನಾಥ್ ನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.ಕಚ್ಚಾ ಮಣ್ಣಿಗೆ ಸ್ವಚ್ಛ ರೂಪ ಕೊಡುವಂತಹ ಶಿಲ್ಪಿಗಳೇ ನಿಜವಾದಂತಹ ಶಿಕ್ಷಕರು ಎಂದು ಸಮಾಜ ಸೇವಕ, ಶ್ರೀನಿವಾಸ ಮಂಜುನಾಥ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಡಾ. ಎಸ್ ಮಂಜುನಾಥ್ (ಎಬಿಬಿ ಮಂಜಣ್ಣ) ಮತ್ತು ಅವರ ಧರ್ಮಪತ್ನಿ ಜೊತೆಗೂಡಿ ಶಿಕ್ಷಕ ವೃಂದದ ವರಿಗೆ ಶಾಲು ಹೊದಿಸಿ ಫಲಪುಷ್ಪ ಗಳೊಂದಿಗೆ ಗೌರವಿಸಿ ನಂತರ ಅವರು ಗೌರಿ ಗಣೇಶ ಹಬ್ಬದ ಪ್ರಯುಕ್ತ ಸರ್ವ ಶಿಕ್ಷಕ ಶಿಕ್ಷಕಿಯರಿಗೆ ಬಾಗಿನ ನೀಡಿ ಹಬ್ಬದ ಶುಭ ಕೋರಿ ಅವರು ಮಾತನಾಡಿದರು.


ಈ ಸಂದರ್ಭದಲ್ಲಿ ಚಂದ್ರಕಲಾ ಎಸ್ ಮಂಜುನಾಥ್, ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯ ಅಭ್ಯರ್ಥಿ ರೂಪಶ್ರೀ ಕೇಶವ ದಾಸ,ಮಧುಸೂದನ್, ಶಾಲೆಯ ಮುಖ್ಯೋಪಾಧ್ಯಾಯ ವೇಣುಗೋಪಾಲ್, ಶಿಕ್ಷಕರು ಶಿಕ್ಷಕಿಯರು ವಿದ್ಯಾರ್ಥಿಗಳು ಪೋಷಕರು ಸಮಸ್ತ ನಾಗರಿಕ ಮಹಿಳೆಯರು ಮುಂತಾದವರು ಉಪಸ್ಥಿತರಿದ್ದರು.

ವರದಿ:- ಅಯ್ಯಣ್ಣ ಮಾಸ್ಟರ್

WhatsApp Group Join Now
Telegram Group Join Now
Share This Article
error: Content is protected !!