Ad imageAd image

ನಟ ದರ್ಶನ್ ಬಂಧನ ಕನ್ನಡ ಚಿತ್ರರಂಗಕ್ಕೆ ದೊಡ್ಡ ಕಳಂಕ : ಆರ್ ಅಶೋಕ್

Bharath Vaibhav
R ASHOK
WhatsApp Group Join Now
Telegram Group Join Now

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಕನ್ನಡ ಚಿತ್ರರಂಗಕ್ಕೆ ದೊಡ್ಡ ಕಳಂಕ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕಾನೂನಿಗಿಂತ ದೊಡ್ಡವರು ಯಾರು ಇಲ್ಲ, ರೇಣುಕಾಸ್ವಾಮಿಗೆ ಬುದ್ದಿ ಹೇಳಿ ಕಳಿಸಬಹುದಾಗಿತ್ತು.ರಾಜ್ಯ ಸರ್ಕಾರದ ಕೈಯಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ, ಅದಕ್ಕೆ ಠಾಣೆಗೆ ಶಾಮಿಯಾನ ಹಾಕಿಸಿದ್ದಾರೆ’.

‘ನಾವು ಕರ್ನಾಟಕದಲ್ಲಿ ಇದ್ದೇವೋ , ಕಾಶ್ಮೀರದ ಗಡಿಯಲ್ಲಿ ಇದ್ದೇವೋ ಗೊತ್ತಿಲ್ಲ. ಮಾಧ್ಯಮದವರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದು ಸರಿಯಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.

WhatsApp Group Join Now
Telegram Group Join Now
Share This Article
error: Content is protected !!