Ad imageAd image

ಇಂದು ನಟ ದರ್ಶನ್ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ತೀರ್ಪು 

Bharath Vaibhav
ಇಂದು ನಟ ದರ್ಶನ್ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ತೀರ್ಪು 
case
WhatsApp Group Join Now
Telegram Group Join Now

ಬೆಂಗಳೂರು: ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ರಾಜ್ಯ ಸರ್ಕಾರ ಜಾಮೀನು ರದ್ದುಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ, ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ.

ಇಂದು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಭೀಕರ ಮರ್ಡರ್ ಸಂಬಂಧ ನಟ ದರ್ಶನ್ ಅಂಡ್ ಗ್ಯಾಂಗ್ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪರ್ದಿವಾಲಾ, ನ್ಯಾಯಮೂರ್ತಿ ಮಹದೇವನ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದೆ.

ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಕೋರಿರುವಂತ ಅರ್ಜಿಯ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ. ಸುಪ್ರೀಂ ಕೋರ್ಟ್ ನಲ್ಲಿ ಅಂತಿಮ ಹಂತದ ವಿಚಾರಣೆ ನಡೆಯಲಿದೆ. ಇಂದು ಅಂತಿಮ ವಾದವನ್ನು ನಟ ದರ್ಶನ್ ಪರವಾಗಿ ಕಪಿಲ್ ಸಿಬಲ್ ಮಾಡಲಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!