ಸೇಡಂ: ತಾಲೂಕಿನ ಮುಧೋಳ ಪೊಲೀಸ್ ಠಾಣೆಯ ನೂತನ ಸಿಪಿಐ ಸಂಜೀವ್ ಕುಮಾರ್ ಎನ್ ಅವರನ್ನು ಅಂಬೇಡ್ಕರ್ ಯುವ ಸೇನೆ ತಾಲೂಕ ಅಧ್ಯಕ್ಷರಾದ ಗೋಪಾಲ ಎಲ್ ನಾಟಿಕರ್ ಅವರು ಆತ್ಮೀಯವಾಗಿ ಬೇಟಿಯಾಗಿ ಸನ್ಮಾನಿಸಿದರು.
ಈ ಸಂಧರ್ಭದಲ್ಲಿ ಅಂಬೇಡ್ಕರ್ ಯುವ ಸೇನೆ ಉಪಾಧ್ಯಕ್ಷರಾದ ಮಹದೇವಪ್ಪ ಶಕಲಾಸಪಲ್ಲಿ, ಪ್ರಧಾನ ಕಾರ್ಯದರ್ಶಿ ಆನಂದ್ ಮೌರ್ಯ, ನರೇಶ್ ನಾಟಿಕರ್, ಭೀಮು ಮಲ್ಕಪಲ್ಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ :ವೆಂಕಟಪ್ಪ ಕೆ ಸುಗ್ಗಾಲ್.




