Ad imageAd image

ಮುಧೋಳ ನೂತನ ಸಿಪಿಐ ಅವರಿಗೆ ಅಂಬೇಡ್ಕರ್ ಯುವ ಸೇನೆ ಸನ್ಮಾನ.

Bharath Vaibhav
ಮುಧೋಳ ನೂತನ ಸಿಪಿಐ ಅವರಿಗೆ ಅಂಬೇಡ್ಕರ್ ಯುವ ಸೇನೆ ಸನ್ಮಾನ.
WhatsApp Group Join Now
Telegram Group Join Now

 

ಸೇಡಂ: ತಾಲೂಕಿನ ಮುಧೋಳ ಪೊಲೀಸ್ ಠಾಣೆಯ ನೂತನ ಸಿಪಿಐ ಸಂಜೀವ್ ಕುಮಾರ್ ಎನ್ ಅವರನ್ನು ಅಂಬೇಡ್ಕರ್ ಯುವ ಸೇನೆ ತಾಲೂಕ ಅಧ್ಯಕ್ಷರಾದ ಗೋಪಾಲ ಎಲ್ ನಾಟಿಕರ್ ಅವರು ಆತ್ಮೀಯವಾಗಿ ಬೇಟಿಯಾಗಿ ಸನ್ಮಾನಿಸಿದರು.

ಈ ಸಂಧರ್ಭದಲ್ಲಿ ಅಂಬೇಡ್ಕರ್ ಯುವ ಸೇನೆ ಉಪಾಧ್ಯಕ್ಷರಾದ ಮಹದೇವಪ್ಪ ಶಕಲಾಸಪಲ್ಲಿ, ಪ್ರಧಾನ ಕಾರ್ಯದರ್ಶಿ ಆನಂದ್ ಮೌರ್ಯ, ನರೇಶ್ ನಾಟಿಕರ್, ಭೀಮು ಮಲ್ಕಪಲ್ಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ :ವೆಂಕಟಪ್ಪ ಕೆ ಸುಗ್ಗಾಲ್.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!