Ad imageAd image

ಗವಿಸಿದ್ದೇಶ್ವರ ಜಾತ್ರೆಗೆ ಅತಿಥಿಯಾಗಿ ಅಮಿತಾಭ್ ಬಚ್ಚನ್‌ಗೆ ಆಹ್ವಾನ 

Bharath Vaibhav
ಗವಿಸಿದ್ದೇಶ್ವರ ಜಾತ್ರೆಗೆ ಅತಿಥಿಯಾಗಿ ಅಮಿತಾಭ್ ಬಚ್ಚನ್‌ಗೆ ಆಹ್ವಾನ 
WhatsApp Group Join Now
Telegram Group Join Now

ಕೊಪ್ಪಳ: ಗವಿಸಿದ್ದೇಶ್ವರ ಜಾತ್ರೆಗೆ ಈ ಬಾರಿ ಅತಿಥಿಯಾಗಿ ಭಾಗಿಯಾಗಲು ನಟ ಅಮಿತಾಭ್ ಬಚ್ಚನ್‌ಗೆ ಮಠದ ಆಡಳಿತ ಮಂಡಳಿ ಆಹ್ವಾನ ನೀಡಿದೆ.

ಗವಿಸಿದ್ದೇಶ್ವರ ಜಾತ್ರೆ ಜನವರಿ 15ರಂದು ನಡೆಯಲಿದೆ. ಜಾತ್ರೆಗೆ ಆಮಂತ್ರಿಸಲು ಇತ್ತೀಚೆಗೆ ಅಮಿತಾಭ್‌ರನ್ನು ಮಠದ ಆಡಳಿತ ಮಂಡಳಿವರು ಭೇಟಿ ಮಾಡಿದ್ದಾರೆ.

ಈ ವೇಳೆ, ಅಮಿತಾಭ್‌ ಕೂಡ ಖುಷಿಯಿಂದ ಆಮಂತ್ರಣ ಸ್ವೀಕರಿಸಿದ್ದಾರೆ. ಹೀಗಾಗಿ ಅವರು ಈ ಜಾತ್ರೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೊಪ್ಪಳದ ಗವಿಸಿದ್ದೇಶ್ವರ ಮಠದ ಜಾತ್ರೆಗೆ ಅಮಿತಾಭ್ ಬಚ್ಚನ್ ಆಗಮಿಸಿದರೆ ರಾಷ್ಟ್ರೀಯ ಮಟ್ಟದಲ್ಲಿ ಮಹತ್ವ ಪಡೆಯಲಿದೆ. ಲಕ್ಷಾಂತರ ಜನ ಗವಿಸಿದ್ದೇಶ್ವರ ಜಾತ್ರೆ ಮಹೋತ್ಸವದಲ್ಲಿ ಭಾಗಿಯಾಗುತ್ತಾರೆ.

WhatsApp Group Join Now
Telegram Group Join Now
Share This Article
error: Content is protected !!