Ad imageAd image

ಚುನಾವಣಾ ಕರ್ತವ್ಯದಲ್ಲಿದ್ದ ಕೃಷಿ ಅಧಿಕಾರಿ ಹೃದಯಾಘಾತದಿಂದ ಸಾವು

Bharath Vaibhav
WhatsApp Group Join Now
Telegram Group Join Now

ಬೀದರ್ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಕೃಷಿ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಕೋಡಂಬಲ್ ಗ್ರಾಮದ ಬಳಿ ನಡೆದಿದೆ.

ಕೋಡಂಬಲ್ ಚೆಕ್ ಪೋಸ್ಟ್ ಬಳಿ ಕರ್ತವ್ಯ ನಿರತರಾಗಿದ್ದಾಗ ಸಹಾಯಕ ಕೃಷಿ ಅಧಿಕಾರಿ ಆನಂದ್ (31) ಎನ್ನುವವರು ಸಾವನ್ನಪ್ಪಿದ್ದರೆ.ಬೀದರ ಜಿಲ್ಲೆಯ ಚಟಗುಪ್ಪ ತಾಲೂಕಿನ ಕೋಡಂಬಲ್ ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ.

WhatsApp Group Join Now
Telegram Group Join Now
Share This Article
error: Content is protected !!