Ad imageAd image

ಬೆಳಗಾವಿ ಉಸ್ತುವಾರಿ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ಇವರ ನೇತೃತ್ವದಲ್ಲಿ ಮಹತ್ವದ ಸಭೆ.

Bharath Vaibhav
WhatsApp Group Join Now
Telegram Group Join Now

ಕರ್ನಾಟಕ ಸರಕಾರ
ಬೆಳಗಾವಿ ಉಸ್ತುವಾರಿ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ಇವರ ನೇತೃತ್ವದಲ್ಲಿ ಮಹತ್ವದ ಸಭೆ.

ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು ಬೆಳಗಾವಿ‌ ನಗರದ ಬುಡಾ ಕಚೇರಿಯ ಸಭಾಂಗಣದಲ್ಲಿ‌ ಜರುಗಿದ ಸಾಮಾನ್ಯ ಸಭೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು

ಈ ಸಭೆಯಲ್ಲಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರುಗಳಾದ ಶ್ರೀ ಆಸೀಫ್ ಸೇಠ್, ಶ್ರೀ ಅಭಯ ಪಾಟೀಲ, ಬುಡಾ ಅಧ್ಯಕ್ಷರಾದ ಶ್ರೀ ಲಕ್ಷ್ಮಣರಾವ್ ಚಿಂಗಳೆ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ ರಾಜು ಮುಂಡೆ ಬೆಳಗಾವಿ.

WhatsApp Group Join Now
Telegram Group Join Now
Share This Article
error: Content is protected !!