Ad imageAd image
- Advertisement -  - Advertisement -  - Advertisement - 

ಆಮ್ ಆದ್ಮಿ ಪಕ್ಷದ ಬಾಗಲಕೋಟೆ ಜಿಲ್ಲಾಧ್ಯಕ್ಷರಾಗಿ ಆನಂದ್ ದೇವಾಡಿಗ ನೇಮಕ

Bharath Vaibhav
ಆಮ್ ಆದ್ಮಿ ಪಕ್ಷದ ಬಾಗಲಕೋಟೆ ಜಿಲ್ಲಾಧ್ಯಕ್ಷರಾಗಿ ಆನಂದ್ ದೇವಾಡಿಗ ನೇಮಕ
WhatsApp Group Join Now
Telegram Group Join Now

ಆಮ್ ಆದ್ಮಿ ಪಕ್ಷದ ಬಾಗಲಕೋಟೆ ಜಿಲ್ಲಾಧ್ಯಕ್ಷರಾಗಿ ಆನಂದ್ ದೇವಾಡಿಗ ಅವರು ಅಧಿಕೃತವಾಗಿ ನೇಮಕ ಮಾಡಿದ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು.

ಬಾಗಲಕೋಟೆ : ಆಮ್ ಆದ್ಮಿ ಪಕ್ಷದ ಬಾಗಲಕೋಟೆ ಜಿಲ್ಲಾಧ್ಯಕ್ಷರಾಗಿ ಬಾದಾಮಿಯ ತೆರಿಗೆ ಸಲಹೆದಾರರಾದ ಆನಂದ್ ದೇವಾಡಿಗ ಅವರನ್ನು ಬೆಂಗಳೂರಿನ ಆಮ್ ಆದ್ಮಿ ಪಕ್ಷದ ಕಛೇರಿಯಲ್ಲಿ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ,,ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಹಾಗೂ ಪ್ರಧಾನ ಕಾರ್ಯದರ್ಶಿ ಸಂಚಿತ ಸುಹಾನಿ,, ಮಾಜಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರ ನೇತೃತ್ವದ ಜಿಲ್ಲಾಧ್ಯಕ್ಷರ ನೇಮಕ ಪ್ರಮಾಣ ಪತ್ರ ನೀಡಿ ಅಧಿಕೃತ ನೇಮಕ ಮಾಡಲಾಯಿತು.

ಬಾದಾಮಿಯ ಯುವನಾಯಕ ಹಾಗೂ ತೆರಿಗೆ ಸಲಹೆದಾರರಾದ ಆನಂದ್ ದೇವಾಡಿಗ ಅವರು ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಪಕ್ಷವನ್ನು ಸಂಘಟನೆ ಮಾಡಿ ಪಕ್ಷವನ್ನು ಸಂಘಟಿಸಿ ಮುನ್ನಡೆಸುವ ಅವರ ಕಾರ್ಯಕ್ಷಮಾತೆಯನ್ನು ಪರಿಗಣಿಸಿ ಆಮ್ ಆದ್ಮಿ ಪಕ್ಷ ಆನಂದ ದೇವಾಡಿಗ ಅವರನ್ನು ಬಾಗಲಕೋಟೆ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷ ಬಲವರ್ಧನೆ ಮಾಡಲು ಆಮ್ ಆದ್ಮಿ ಪಕ್ಷ ಕರೆ ನೀಡಿತು.

ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ನೇಮಕಾತಿ ಪ್ರಮಾಣ ಪತ್ರ ನೀಡಿ ಶಾಲು ಹಾಗೂ ಪಕ್ಷದ ಟೋಪಿ ಹಾಕಿ ಅಧಿಕೃತ ಆನಂದ ದೇವಾಡಿಗ ಅವರನ್ನು ಬಾಗಲಕೋಟೆ ಜಿಲ್ಲಾಧ್ಯಕ್ಷರನ್ನಾಗಿ ಅಧಿಕೃತ ಘೋಷಣೆ ಮಾಡಲಾಯಿತು.. ಇದೇ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ ಸುಹಾನಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮುಖಂಡರುಗಳು ಉಪಸ್ಥಿತರಿದ್ದರು.

ವರದಿ: ರಾಜೇಶ್. ಎಸ್. ದೇಸಾಯಿ 

WhatsApp Group Join Now
Telegram Group Join Now
Share This Article
error: Content is protected !!