Ad imageAd image

ಅಂಜಲಿ ಹತ್ಯೆ ಪ್ರಕರಣ : ಡಿಸಿಪಿ ಪಿ. ರಾಜೀವ್ ಸಸ್ಪೆಂಡ್ 

Bharath Vaibhav
WhatsApp Group Join Now
Telegram Group Join Now

ಹುಬ್ಬಳ್ಳಿ : ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು ಮಾಡಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಪೊಲೀಸರ ಮೇಲೆ ಆರೋಪ ಕೇಳಿ ಬಂದ ಹಿನ್ನಲೆ ಹುಬ್ಬಳ್ಳಿಗೆ ಗೃಹಸಚಿವರ ಭೇಟಿಗೂ ಮುನ್ನ ಡಿಸಿಪಿ ರಾಜೀವ್ ಅಮಾನತು ಮಾಡಲಾಗಿದೆ.

ಇತ್ತೀಚೆಗೆ ಬೆಂಡಿಗೇರಿ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್ ಚಂದ್ರಶೇಖರ ಚಿಕ್ಕೋಡಿ, ಹೆಡ್​ಕಾನ್ಸ್​ಟೇಬಲ್ ರೇಖಾರನ್ನು ಹು-ಧಾ ಆಯುಕ್ತರು ಅಮಾನತು ಮಾಡಿದ್ದರು. ಆ ಮೂಲಕ ಅಂಜಲಿ‌ ಹತ್ಯೆ ಪ್ರಕರಣದಲ್ಲಿ ಮೂವರು ಅಧಿಕಾರಿಗಳ ಅಮಾನತು ಮಾಡಲಾಗಿದೆ.

WhatsApp Group Join Now
Telegram Group Join Now
Share This Article
error: Content is protected !!