Ad imageAd image

ಶಾಲೆಯ ನೂತನ ಅಧ್ಯಕ್ಷ ,ಉಪಾಧ್ಯಕ್ಷರ ನೇಮಕ.

Bharath Vaibhav
ಶಾಲೆಯ ನೂತನ ಅಧ್ಯಕ್ಷ ,ಉಪಾಧ್ಯಕ್ಷರ ನೇಮಕ.
WhatsApp Group Join Now
Telegram Group Join Now

ಸೇಡಂ:- ತಾಲೂಕಿನ ಮದರಾ ನಾಗಸನಪಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಎಸ್ಡಿಎಂಸಿ ಅಧ್ಯಕ್ಷರನ್ನಾಗಿ ಸುಭಾಷ್ ತಂದೆ ಭೀಮಶಪ್ಪ ಮತ್ತು ಉಪಾಧ್ಯಕ್ಷರಾಗಿ ತುಳಜಮ್ಮ ಗಂಡ ರವಿ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳಾದ ಮಹಮ್ಮದ್ ರಫೀಕ್ ಅವರು ಅಭಿನಂದನೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಊರಿನ ಮುಖಂಡರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀನಿವಾಸ್ ಗುತ್ತೇದಾರ್, ಸೌರಮ್ಮ, ಕಾಶಿನಾಥ್, ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ವಿದ್ಯಾರ್ಥಿ ಘಟಕ ಅಧ್ಯಕ್ಷರಾದ ಭೀಮಯ್ಯ ಗುತ್ತೇದಾರ್, ಮಲ್ಲಿಕಾರ್ಜುನ್ ನಂದಿಗಮ, ವೆಂಕಟೇಶ್, ಪಕೀರಯ್ಯ, ಶಿವುಕುಮಾರ, ಅಶೋಕ್ ರಾಘಪುರ, ಮತ್ತು ಸಹ ಶಿಕ್ಷಕರಾದ ಮಹೇಶ್, ಜಗನ್ ಮೋಹಿನಿ, ಲಕ್ಷ್ಮಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ವರದಿ :-ವೆಂಕಟಪ್ಪ ಕೆ ಸುಗ್ಗಾಲ್.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!