Ad imageAd image

ಅಪ್ಪು ಅವರೇ ನಮ್ಮನ್ನು ಸೇರಿಸಿದ್ದಾರೆ : ಅನುಶ್ರೀ ಮೊದಲ ಪ್ರತಿಕ್ರಿಯೆ

Bharath Vaibhav
ಅಪ್ಪು ಅವರೇ ನಮ್ಮನ್ನು ಸೇರಿಸಿದ್ದಾರೆ : ಅನುಶ್ರೀ ಮೊದಲ ಪ್ರತಿಕ್ರಿಯೆ
WhatsApp Group Join Now
Telegram Group Join Now

ಬೆಂಗಳೂರು: ಅಂತೂ ಇಂತೂ ಆಂಕರ್ ಅನುಶ್ರೀ ವಿವಾಹವು ರೋಷನ್ ಜೊತೆಗೆ ನೆರವೇರಿದೆ. ಮದುವೆಯ ಬಳಿಕ ಆಂಕರ್ ಅನುಶ್ರೀ ಅವರು ರೋಷನ್ ಹಾಗೂ ನನ್ನನ್ನು ಅಪ್ಪು ಸೇರಿಸಿದ್ದಾಗಿ ಆಂಕರ್ ಅನುಶ್ರೀ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ಆಂಕರ್ ಅನುಶ್ರೀ ಹಾಗೂ ರೋಷನ್ ವಿವಾಹದ ಬಳಿಕ ನವ ದಂಪತಿಗಳು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ರೋಷನ್ ರಾಮಮೂರ್ತಿ ಕುಶಾಲ ನಗರದವರಾಗಿದ್ದಾರೆ. ಅವರು ಬೆಂಗಳೂರಲ್ಲಿ ಕೆಲಸ ಮಾಡ್ತಿದ್ದಾರೆ ಎಂದರು.

ರೋಷನ್ ಅಪ್ಪು ಸರ್ ಅಭಿಮಾನಿಯಾಗಿದದಾರೆ. ಪುನೀತ್ ಪರ್ವದಲ್ಲಿ ನಾನು ಅವರನ್ನು ಭೇಟಿ ಮಾಡಿದ್ದೆನು. ಪುನೀತ್ ಅವರೇ ನಮ್ಮನ್ನು ಸೇರಿಸಿದ್ದಾರೆ ಎಂಬುದಾಗಿ ಪುನೀತ್ ರಾಜ್ ಕುಮಾರ್ ನೆನೆದು ಆಂಕರ್ ಅನುಶ್ರೀ ಭಾವುಕರಾಗಿ ಕಣ್ಣೀರಾಕಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!