Ad imageAd image
- Advertisement -  - Advertisement -  - Advertisement - 

ನರ ಲೋಕದ ಜನಕೆ ದೃಷ್ಟಿ ಹೆಚ್ಚಿತಲೇ : ದೇವರ ಕಾರ್ಣಿಕ

Bharath Vaibhav
ನರ ಲೋಕದ ಜನಕೆ ದೃಷ್ಟಿ ಹೆಚ್ಚಿತಲೇ : ದೇವರ ಕಾರ್ಣಿಕ
WhatsApp Group Join Now
Telegram Group Join Now

ದಾವಣೆಗೆರೆ: ನರ ಲೋಕದ ಜನಕೆ ದೃಷ್ಟಿ ಹೆಚ್ಚಿತಲೇ ಎಂಬುದಾಗಿ ದಾವಣಗೆರೆಯ ಆನೆಕೊಂಡ ಬಸವೇಶ್ವರ ದೇವರ ಕಾರ್ಣಿಕ ನುಡಿ ನುಡಿಯುವ ಮೂಲಕ, ಮುಂಬರುವ ದಿನಗಳಲ್ಲಿ ನಾಡಿಗೆ ದೇಶಕ್ಕೆ ಒಳ್ಳೇಯದಾಗಲಿದೆ ಎಂಬುದಾಗಿ ಹೇಳಿದೆ.

ಇಂದು ದಾವಣೆಗೆರೆ ಜಿಲ್ಲೆಯ ಆನೆಕೊಂಡ ಬಸವೇಶ್ವರ ಜಾತ್ರೆ ಅದ್ಧೂರಿಯಾಗಿ ನಡೆಯಿತು.ಈ ವೇಳೆಯಲ್ಲಿ ದೇವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ರಾಮ ರಾಮ ಎಂದು ನುಡಿದಿತಲೇ, ನರ ಲೋಕದ ಜನಕೆ ಆನೆ ಕಣ್ಣೀರು ಉಗ್ಗಿತಲೇ, ಮುತ್ತೈದೆ ಭೂತಾಯಿ ಉಡಿ ತುಂಬಿತಲೇ ಎಂಬುದಾಗಿ ಪೂಜಾರಪ್ಪ ಕಾರ್ಣಿಕ ನುಡಿ ನುಡಿದಿದ್ದಾರೆ.

ಸಾವಿರಾರು ಜನರ ಸಮ್ಮುಖದಲ್ಲಿ ಕಾರ್ಣಿಕ ನುಡಿಯನ್ನು ಪೂಜಾರಿ ನುಡಿದಿದ್ದು, ಬರುವ ದಿನಗಳಲ್ಲಿ ನಾಡಿಗೆ, ದೇಶಕ್ಕೆ ಒಳ್ಳೇಯದಾಗಲಿದೆ ಎಂಬುದು ಇದರ ಸಾರಾಂಶ ಎಂಬುದಾಗಿ ಜನರು ವಿಶ್ಲೇಷಿಸಿದ್ದಾರೆ.

 

 

WhatsApp Group Join Now
Telegram Group Join Now
Share This Article
error: Content is protected !!