Ad imageAd image

ಡೆತ್ ನೋಟ್ ನಲ್ಲಿ ಮೂವರ ಹೆಸರು ಬರೆದಿಟ್ಟು ಅಥಣಿ ಯುವಕ ಆತ್ಮಹತ್ಯೆ 

Bharath Vaibhav
ಡೆತ್ ನೋಟ್ ನಲ್ಲಿ ಮೂವರ ಹೆಸರು ಬರೆದಿಟ್ಟು ಅಥಣಿ ಯುವಕ ಆತ್ಮಹತ್ಯೆ 
WhatsApp Group Join Now
Telegram Group Join Now

ಬೆಳಗಾವಿ : ಡೆತ್ ನೋಟ್ ಅಲ್ಲಿ ಮೂವರ ಹೆಸರನ್ನು ಬರೆದಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಕಮರಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗುರುರಾಜ್ (28) ಎಂದು ತಿಳಿದುಬಂದಿದೆ. ಡೆತ್​ನೋಟ್​ನಲ್ಲಿ ಮೂವರ ಹೆಸರನ್ನು ಬರೆದಿಟ್ಟು ಯಾರೂ ಇಲ್ಲದ ವೇಳೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಂದ ಐಗಳಿ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!