Ad imageAd image

ಮೇ.7ರಂದು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ಹಿನ್ನೆಲೆ 

Bharath Vaibhav
WhatsApp Group Join Now
Telegram Group Join Now

ಬೆಳಗಾವಿ:-  ಚುನಾವಣೆ ಪ್ರಚಾರಕ್ಕೆ ಹೋಗಿದ್ದ ಜಗದೀಶ್ ಶೆಟ್ಟರ್ ಗೆ ಘೇರಾವ್!

ಬಿಜೆಪಿ ಕಾರ್ಯಕರ್ತರು, ಚಿಕ್ಕರೇವಣ್ಣ ಬೆಂಬಲಿಗರಿಂದ ಘೇರಾವ್

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚಿಕ್ಕೊಪ್ಪ ಗ್ರಾಮದಲ್ಲಿ ಘಟನೆ!

ಬಿಜೆಪಿ ಪರಾಜಿತ ಅಭ್ಯರ್ಥಿ ಚಿಕ್ಕರೇವಣ್ಣ ಬಿಟ್ಟು ಪ್ರಚಾರಕ್ಕೆ ಹೋಗಿದ್ದ ಶೆಟ್ಟರ್!

ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಜೊತೆಗೆ ಕರೆದುಕೊಂಡು ಹೋಗಿದ್ದಕ್ಕೆ ಆಕ್ರೋಶ

ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನ ಕರೆದುಕೊಂಡು ಓಡಾಡುತ್ತಿದ್ದೀರಿ

ಚಿಕ್ಕರೇವಣ್ಣ ಅವರನ್ನ ಕರೆದುಕೊಂಡು ಊರಿಗೆ ಮತ ಕೇಳಲು ಬನ್ನಿ ಅಂತಾ ಆಕ್ರೋಶ

ಶೆಟ್ಟರ್ ಅವರನ್ನ ಕಾರಿನಿಂದ ಕೆಳಗೆ ಇಳಿಸದೇ ಮಾತನಾಡಿಸಿ ವಾಪಾಸ್ ಕಳುಹಿಸಿದ ಬಿಜೆಪಿ ಕಾರ್ಯಕರ್ತರು!

ಈ ವೇಳೆ ಎಂಎಲ್ಸಿ ಹನುಮಂತ ನಿರಾಣಿಗೂ ತರಾಟೆಗೆ ತೆಗೆದುಕೊಂಡ ಕಾರ್ಯಕರ್ತರು

ತೀವ್ರ ಮುಜುಗರಕ್ಕೆ ಒಳಗಾಗಿ ವಾಪಾಸ್ ತೆರಳಿದ ಜಗದೀಶ್ ಶೆಟ್ಟರ್

ರಾಮದುರ್ಗ ಪಟ್ಟಣದಲ್ಲಿ ಮುಂದುವರೆದ ಎರಡು ಬಣದ ಫೈಟ್

ಮಹಾದೇವಪ್ಪ ಯಾದವಾಡ ಮತ್ತು ಚಿಕ್ಕರೇವಣ್ಣ ಬೆಂಬಲಿಗರ ನಡುವೆ ಬಗೆ ಹರಿಯದ ಗೊಂದಲ

ವರದಿ ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!