Ad imageAd image

ವಿಜಯಪುರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು : ಗ್ರಾಮ ಪಂಚಾಯಿತಿ ಸದಸ್ಯನ ಬರ್ಬರ ಹತ್ಯೆ 

Bharath Vaibhav
ವಿಜಯಪುರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು : ಗ್ರಾಮ ಪಂಚಾಯಿತಿ ಸದಸ್ಯನ ಬರ್ಬರ ಹತ್ಯೆ 
WhatsApp Group Join Now
Telegram Group Join Now

ವಿಜಯಪುರ : ನಗರದಲ್ಲಿ ಮತ್ತೆ ಗುಂಡಿನ ಸದ್ದು (Gun Fire)ಕೇಳಿ ಬಂದಿದೆ. 6 ಸುತ್ತು ಗುಂಡು ಹಾರಿಸಿದ್ದಲ್ಲದೆ ಕಲ್ಲು ಎತ್ತಿಹಾಕಿ ಗ್ರಾಮ ಪಂಚಾಯಿತಿ ಸದಸ್ಯನನ್ನು ದುರುಳರು ಭೀಕರವಾಗಿ ಹತ್ಯೆ ಮಾಡಿರುವಂತಹ ಘಟನೆ ವಿಜಯಪುರದ ಹೊರಭಾಗದ ಅಲಿಯಾಬಾದ್ ಬಳಿ ನಡೆದಿದೆ.

ತಾಂಗರುನ ದೊಡ್ಡಿ ನಿವಾಸಿ ರಾಜು ಹತ್ಯೆಗೊಳಗಾದ ವ್ಯಕ್ತಿ. ಸದ್ಯ ಸ್ಥಳಕ್ಕೆ ವಿಜಯಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!