Ad imageAd image

ಬಸವಪ್ರಸಾದ ಜೊಲ್ಲೆ ಯವರು ಪ್ರಚಾರ ಕೈಗೊಂಡು ಮತಯಾಚನೆ

Bharath Vaibhav
ಬಸವಪ್ರಸಾದ ಜೊಲ್ಲೆ ಯವರು ಪ್ರಚಾರ ಕೈಗೊಂಡು ಮತಯಾಚನೆ
WhatsApp Group Join Now
Telegram Group Join Now

ಅಥಣಿ :- ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಅಥಣಿ ವಿಧಾನಸಭೆ ಕ್ಷೇತ್ರದ ಶೇಗುಣಸಿ ಹಾಗೂ ಖವಟಕೊಪ್ಪ ಗ್ರಾಮದಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರ ಪರವಾಗಿ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಶ್ರೀ. ಬಸವಪ್ರಸಾದ ಜೊಲ್ಲೆ ಯವರು ಪ್ರಚಾರ ಕೈಗೊಂಡು ಮತಯಾಚನೆ ಮಾಡಿದರು.

ದೇಶದ ಉನ್ನತಿಗಾಗಿ ಹಗಲಿರುಳು ದುಡಿಯುತ್ತಿರುವ ಪ್ರಧಾನ ಮಂತ್ರಿಗಳ ವಿಕಸಿತ ಭಾರತದ ಸಂಕಲ್ಪಕ್ಕೆ ನಾವೆಲ್ಲರೂ ಬದ್ಧರಾಗಿ ಕೆಲಸ ಮಾಡಬೇಕಾಗಿದೆ ತಮ್ಮ ಮೊದಲ ಅವಧಿಯಲ್ಲಿ ಅಣ್ಣಾಸಾಹೇಬ ಜೊಲ್ಲೆ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳಿಗೆ ಮನ್ನಣೆ ನೀಡಿ ಬಿಜೆಪಿ ಗೆಲುವಿಗೆ ಕೆಲಸ ಮಾಡಬೇಕಿದೆ.

ಹಾಗೂ ಕ್ಷೇತ್ರದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಗೆಲ್ಲಿಸಿ ಮೋದಿಜಿ ಅವರ ಕೈಬಲಪಡಿಸೋಣ.ಈ ಸ್ಥಳೀಯ ಮುಖಂಡರು,ಗಣ್ಯರು,ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ರಾಜು ಮುಂಡೆ 

WhatsApp Group Join Now
Telegram Group Join Now
Share This Article
error: Content is protected !!