Ad imageAd image

1.20 ಲಕ್ಷ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ರಾಜ್ಯ ಸರ್ಕಾರ : ಬೆಸ್ಕಾಂ ಎಚ್ಚರಿಕೆ 

Bharath Vaibhav
1.20 ಲಕ್ಷ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ರಾಜ್ಯ ಸರ್ಕಾರ : ಬೆಸ್ಕಾಂ ಎಚ್ಚರಿಕೆ 
WhatsApp Group Join Now
Telegram Group Join Now

ಬೆಳಗಾವಿ: ರಾಜ್ಯದ ಎರಡನೇ ಶಕ್ತಿಸೌಧ ಬೆಳಗಾವಿ ಸುವರ್ಣವಿಧಾನಸೌಧದ ವಿದ್ಯುತ್ ಬಿಲ್ ನ್ನು ಪಾವತಿಸದೇ ಅಧಿಕಾರಿಗಳು ಬಾಕಿ ಉಳಿಸಿ ಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಸುವರ್ಣಸೌಧದ ವಿದ್ಯುತ್ ಬಿಲ್ 1.20 ಲಕ್ಷ ರೂಪಾಯಿಯನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹೆಸ್ಕಾಂ ಇಲಾಖೆಗೆ ಇನ್ನೂ ಪಾವತಿಸಿಲ್ಲ.ಈ ತಿಂಗಳು ಬಾಕಿ ಬಿಲ್ ಪಾವತಿ ಮಾಡದಿದ್ದರೆ ಸುವರ್ಣಸೌಧದ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತೇವೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಹೆಸ್ಕಾಂ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಇನ್ನು ಸುವರ್ಣಸೌಧಕ್ಕೆ ಬಣ್ಣ ಬಳಿಯಲು ಲೋಕೋಪಯೋಗಿ ಇಲಾಖೆ ಸಲ್ಲಿಸಿದ್ದ ೯ ಕೋಟಿ ರೂಪಾಯಿ ಪ್ರಸ್ತಾವನೆಯನ್ನು ಸರ್ಕಾರ ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!