Ad imageAd image

ಬಿರನಹಳ್ಳಿ, ಮೀನಾಹಾಬಾಳ ಗ್ರಾಮಗಳಲ್ಲಿ ಹದೆಗೆಟ್ಟ ರಸ್ತೆ: ಅಧಿಕಾರಿಗಳ ನಿರ್ಲಕ್ಷ್ಯ

Bharath Vaibhav
ಬಿರನಹಳ್ಳಿ, ಮೀನಾಹಾಬಾಳ ಗ್ರಾಮಗಳಲ್ಲಿ ಹದೆಗೆಟ್ಟ ರಸ್ತೆ: ಅಧಿಕಾರಿಗಳ ನಿರ್ಲಕ್ಷ್ಯ
WhatsApp Group Join Now
Telegram Group Join Now

ಸೇಡಂ: ತಾಲೂಕಿನ ಬಿರನಹಳ್ಳಿ ಮತ್ತು ಮೀನಾಹಾಬಾಳ ಗ್ರಾಮಗಳಲ್ಲಿ ಮುಖ್ಯ ರಸ್ತೆಗಳು ಸಂಪೂರ್ಣ ಹದಗೆಟ್ಟಿರುವ ಕಾರಣದಿಂದ ಸಾರ್ವಜನಿಕರಿಗೆ ತಿರುಗಾಡಲು ತುಂಬಾ ತೊಂದರೆ ಉಂಟಾಗಿದೆ.

ಅಧಿಕಾರಿಗಳಿಗೆ ಮನವಿ ಮಾಡಿದರು ನೋಡಿ ನೋಡದಂತೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮಕೈಗೊಳ್ಳಬೇಕೆಂದು ಸ್ಥಳಿಯರು ಮನವಿ ಮಾಡಿಕೊಂಡಿದ್ದಾರೆ.

ವರದಿ: ವೆಂಕಟಪ್ಪ ಕೆ ಸುಗ್ಗಾಲ್

WhatsApp Group Join Now
Telegram Group Join Now
Share This Article
error: Content is protected !!