Ad imageAd image

ನಾಳೆ ಸಿದ್ದರಾಮಯ್ಯ ಭೇಟಿಯಾಗಲಿರುವ ಬಿಜೆಪಿ ನಿಯೋಗ

Bharath Vaibhav
ನಾಳೆ ಸಿದ್ದರಾಮಯ್ಯ ಭೇಟಿಯಾಗಲಿರುವ ಬಿಜೆಪಿ ನಿಯೋಗ
Congress and bjp
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯ ಬಿಜೆಪಿ ನಿಯೋಗವು ಮಾನ್ಯ ಮುಖ್ಯಮಂತ್ರಿಗಳನ್ನು 28.02.2025 ರಂದು ಭೇಟಿ ಮಾಡಲಿದೆ.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಬಿ.ವೈ. ವಿಜಯೇಂದ್ರ , ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಬೆಂಗಳೂರು ಕೇಂದ್ರ ಸಂಸದರಾದ ಪಿ.ಸಿ ಮೋಹನ್, ಬೆಂಗಳೂರು ದಕ್ಷಿಣ ಸಂಸದರು ಹಾಗೂ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾದ ತೇಜಸ್ವಿ ಸೂರ್ಯ, ಬೆಂಗಳೂರಿನ ಶಾಸಕರುಗಳು, ವಿಧಾನ ಪರಿಷತ್‍ನ ಸದಸ್ಯರು, ರಾಜ್ಯ ಸಭಾ ಸದಸ್ಯರು , 3 ಜಿಲ್ಲೆಗಳ ಅಧ್ಯಕ್ಷರು ಭಾಗಿಯಾಗಿಲಿದ್ದಾರೆ.

ಇವರಲ್ಲದೇ ರಾಜ್ಯ ಮುಖ್ಯ ವಕ್ತಾರರಾದ ಅಶ್ವತ್ಥನಾರಾಯಣ್ ಅವರು ಈ ನಿಯೋಗದಲ್ಲಿ ಇರುವರು. ನಾಳೆ 28.02.2025ರ ಬೆಳಿಗ್ಗೆ 10.30 ಗಂಟೆಗೆ ಕುಮಾರ ಕೃಪಾ ಅತಿಥಿ ಗೃಹ ದಲ್ಲಿ ಸಭೆ ಸೇರಿ, ನಂತರ ಮಾನ್ಯ ಮುಖ್ಯ ಮಂತ್ರಿಗಳ ಕಾವೇರಿ ನಿವಾಸಕ್ಕೆ ಬೆಳಿಗ್ಗೆ 11.00 ಗಂಟೆಗೆ ಭೇಟಿ ನೀಡಲಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!