Ad imageAd image
- Advertisement -  - Advertisement -  - Advertisement - 

ವಿಧಾನಸೌಧಕ್ಕೆ ಮುತ್ತಿಗೆ ಯತ್ನ : ಬಿ.ವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

Bharath Vaibhav
ವಿಧಾನಸೌಧಕ್ಕೆ ಮುತ್ತಿಗೆ ಯತ್ನ : ಬಿ.ವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ
WhatsApp Group Join Now
Telegram Group Join Now

ಬೆಂಗಳೂರು: ವಿಧಾನಸೌಧಕ್ಕೆ ಮುತ್ತಿಗೆ ಯತ್ನ, ಬಿ.ವೈ ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಇಂದು ಬೆಳಗ್ಗೆ ವಾಲ್ಮಿಕಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಫ್ರಿಡ್ಮಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.

ಬಳಿಕ ವಿಜಯೇಂದ್ರ ಸೇರಿದಂತೆ ಹಲವು ಮಂದಿ ಬಿಜೆಪಿ ನಾಯಕರುಗಳು ವಿಧಾನಸಭೆಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಸ್ಥಳದಲ್ಲಿದ್ದ ಪೋಲಿಸರು ಹಲವು ಮಂದಿಯನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳದಲ್ಲಿ ಹಲವು ಗಲಾಟೆ ಸನ್ನಿವೇಶ ಕೂಡ ಬಂದಿತ್ತು. ಸ್ಥಳದಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಫೋಲಿಸರು ಹರಸಾಹಸ ಪಡುತ್ತಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!