Ad imageAd image

ರಾಜ್ಯದಲ್ಲಿ ಕ್ರಾಂತಿ ಆಗುತ್ತೋ ಮಹಾಕ್ರಾಂತಿ ಆಗುತ್ತೋ ಕಾದುನೋಡೋಣ : ಬಿ. ವೈ ವಿಜಯೇಂದ್ರ

Bharath Vaibhav
ರಾಜ್ಯದಲ್ಲಿ ಕ್ರಾಂತಿ ಆಗುತ್ತೋ ಮಹಾಕ್ರಾಂತಿ ಆಗುತ್ತೋ ಕಾದುನೋಡೋಣ : ಬಿ. ವೈ ವಿಜಯೇಂದ್ರ
WhatsApp Group Join Now
Telegram Group Join Now

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸುನಾಮಿ ಬರುವ ಭೀತಿ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿಯ ಸಂಪೂರ್ಣ ಕುಸಿದು ಬಿದ್ದಿದೆ.ಮುಖ್ಯಮಂತ್ರಿ ಮತ್ತು ಶಾಸಕರ ನಡುವೆಯೇ ಪೈಪೋಟಿ ನಡೆಯುತ್ತಿದೆ ಎಂದರು.

ಸಿಎಂ ಪಟ್ಟಕ್ಕಾಗಿ ಪೈಪೋಟಿ ಆರಂಭವಾಗಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ಸುನಾಮಿ ಬರುವ ಭೀತಿ ಇದೆ. ನವೆಂಬರ್ ವೇಳೆಗೆ ರಾಜ್ಯದಲ್ಲಿ ಕ್ರಾಂತಿ ಆಗುತ್ತೋ ಮಹಾಕ್ರಾಂತಿ ಆಗುತ್ತೋ ಕಾದುನೋಡೋಣ ಎಂದು ಹೇಳಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!