Ad imageAd image

ನಕಲಿ ದಾಖಲೆ ಸೃಷ್ಟಿಸಿ ಬೇರೊಬ್ಬರ ಹೆಸರಿಗೆ ಪಹಣಿ ಬದಲಾವಣೆ: ಪ್ರಕರಣ ದಾಖಲು

Bharath Vaibhav
ನಕಲಿ ದಾಖಲೆ ಸೃಷ್ಟಿಸಿ ಬೇರೊಬ್ಬರ ಹೆಸರಿಗೆ ಪಹಣಿ ಬದಲಾವಣೆ: ಪ್ರಕರಣ ದಾಖಲು
WhatsApp Group Join Now
Telegram Group Join Now

ಸಿರುಗುಪ್ಪ: ತಾಲೂಕು ಸಮೀಪದ ಮಣ್ಣೂರು ಸೂಗೂರು ಗ್ರಾಮದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬೇರೊಬ್ಬರ ಹೆಸರಿಗೆ ಪಹಣಿ ಬದಲಾವಣೆ ಪ್ರಕರಣ ಸಂಬಂಧ ಪ್ರಕರಣ ದಾಖಲಾಗಿದೆ.

2 ಎಕರೆ ಜಮೀನನ್ನು ಗ್ರಾಮ ಆಡಳಿತಧಿಕಾರಿ ಹಾಗೂ ತೆಕ್ಕಲಕೋಟೆಯ ಕಂದಾಯ ನಿರೀಕ್ಷಕ ಸೇರಿ ಪಹಣಿ ತಿದ್ದುಪಡಿ ಮಾಡಿದ್ದಾರೆ.

ಇದರ ಸಂಬಂಧ ವಿಜಯಲಕ್ಷ್ಮಿ ದೂರಿನಲ್ಲಿ ತಿಳಿಸಿದ್ದಾರೆ.ಈ ಕುರಿತು ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ವರದಿ: ಶ್ರೀನಿವಾಸ ನಾಯ್ಕ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!