Ad imageAd image

ಐಗಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ.

Bharath Vaibhav
WhatsApp Group Join Now
Telegram Group Join Now

ಅಥಣಿ : –ಲೋಕಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕು. ಪ್ರೀಯಂಕಾ ಜಾರಕಿಹೊಳೆ ಅವರು ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ವಿರುದ್ಧ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಅಥಣಿ ತಾಲೂಕಿನ ಐಗಳಿ ಗ್ರಾಮದ ಕಾಂಗ್ರೆಸ್ ಮುಖಂಡರು ಹರ್ಷ ವ್ಯಕ್ತಿ ಪಡಿಸಿದರು.

ಅಥಣಿ ಮತಕ್ಷೇತ್ರದಲ್ಲಿ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ 3000 ಮತಗಳು ಕಾಂಗ್ರೆಸ್ ಪಕ್ಷಕ್ಕೆ ಲೀಡ ನೀಡಿ ಭರ್ಜರಿ ಜಯಗಳಿಸಿದೆ ಇದರಿಂದ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಭಾರಿ ಮುಖಭಂಗವಾಗಿದೆ. ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು. ಈ ಸಂದರ್ಭದಲ್ಲಿ ಅಪ್ಪಾಸಾಬ ಪಾಟೀಲ. ಅಪ್ಪಾಸಾಬ ತೆಲಸಂಗ ಬಾಳ ಮುಜಾವರ ಅಂಬಣ್ಣ ಬಿರಾದಾರ ದಿಲೀಪ್ ಮಾಳಿ ವಿಲಾಸ ಭಜಂತ್ರಿ ಈಶ್ವರ ದಳವಾಯಿ ಅಕ್ಷಯ ತೆಲಸಂಗ ವೀತೇಶ ಹುಣಶಿಕಟ್ಟಿ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತಿ ಇದ್ದರು.

ವರದಿ:-ಆಕಾಶ ಮಾದರ

WhatsApp Group Join Now
Telegram Group Join Now
Share This Article
error: Content is protected !!