Ad imageAd image

ಚಿಕ್ಕೋಡಿ ಲೋಕಸಭಾ ಸೂತನ ಸಂಸದರಾದ ಕು ಪ್ರಿಯಾಂಕಾ ಜಾರಕಿಹೊಳಿಯವರು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ.

Bharath Vaibhav
ಚಿಕ್ಕೋಡಿ ಲೋಕಸಭಾ ಸೂತನ ಸಂಸದರಾದ ಕು ಪ್ರಿಯಾಂಕಾ ಜಾರಕಿಹೊಳಿಯವರು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ.
WhatsApp Group Join Now
Telegram Group Join Now

ಮೈಸೂರು :-ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರ ಜೊತೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವುಕುಮಾರ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾಗಿ ಧನ್ಯವಾದಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ವೀರಕುಮಾರ ಪಾಟೀಲ, ಮಾಜಿ ಶಾಸಕರಾದ ಶ್ರೀ ಕಾಕಾಸಾಹೇಬ ಪಾಟೀಲ, ಶ್ರೀ ಎಸ್.ಬಿ. ಘಾಟಗೆ, ಮುಖಂಡರಾದ ಶ್ರೀ‌ ಮಹಾವೀರ ಮೊಹಿತೆ, ಯುವ ಮುಖಂಡರಾದ ರಾಹುಲ ಅಣ್ಣಾ ಜಾರಕಿಹೊಳಿಯವರು , ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಹಾಗೂ ಬುಡಾ ಅಧ್ಯಕ್ಷರಾದ ಶ್ರೀ ಲಕ್ಷ್ಮಣರಾವ್ ಚಿಂಗಳೆ, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ವಿನಯ ನಾವಲಗಟ್ಟಿ ಅವರು ಉಪಸ್ಥಿತರಿದ್ದರು.

ವರದಿ ರಾಜು ಮುಂಡೆ 

WhatsApp Group Join Now
Telegram Group Join Now
Share This Article
error: Content is protected !!