Ad imageAd image

ಪಹಲ್ಗಾಮ್ ನಲ್ಲಿ ಬಲಿಯಾದ ಕನ್ನಡಿಗರಿಗೆ ತಲಾ 10 ಲಕ್ಷ ರೂ. ಪರಿಹಾರ : ಸಿಎಂ ಘೋಷಣೆ 

Bharath Vaibhav
ಪಹಲ್ಗಾಮ್ ನಲ್ಲಿ ಬಲಿಯಾದ ಕನ್ನಡಿಗರಿಗೆ ತಲಾ 10 ಲಕ್ಷ ರೂ. ಪರಿಹಾರ : ಸಿಎಂ ಘೋಷಣೆ 
siddaramaiah
WhatsApp Group Join Now
Telegram Group Join Now

ಬೆಂಗಳೂರು: ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಕನ್ನಡಿಗರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.

ರಾಜ್ಯ ಸರ್ಕಾರದಿಂದ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಹಾರ ಘೋಷಣೆ ಮಾಡಿದ್ದಾರೆ.

ಮಂಗಳವಾರ ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಕ್ಕೆ ತೆರಳಿದ್ದ ವೇಳೆಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ಮತ್ತು ಬೆಂಗಳೂರು ನಿವಾಸಿ ಭರತ್ ಭೂಷಣ್ ಮೃತಪಟ್ಟಿದ್ದರು. ಇವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

WhatsApp Group Join Now
Telegram Group Join Now
Share This Article
error: Content is protected !!