Ad imageAd image

ಪ್ರಧಾನಿ ಸ್ಥಾನವನ್ನು ಪರಿಶಿಷ್ಟ ಜಾತಿಯವರಿಗೆ ಬಿಜೆಪಿ ಬಿಟ್ಟುಕೊಡಲಿ : ಸಿಎಂ ಸವಾಲ್

Bharath Vaibhav
ಪ್ರಧಾನಿ ಸ್ಥಾನವನ್ನು ಪರಿಶಿಷ್ಟ ಜಾತಿಯವರಿಗೆ ಬಿಜೆಪಿ ಬಿಟ್ಟುಕೊಡಲಿ : ಸಿಎಂ ಸವಾಲ್
siddaramaiah
WhatsApp Group Join Now
Telegram Group Join Now

ಮೈಸೂರು: ಪ್ರಧಾನಿ ಹುದ್ದೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಈ ಕುರಿತು ನೀಡಿರುವ ಹೇಳಿಕೆಗೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಸವಾಲೊಂದನ್ನು ಎಸೆದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಹೆಸರಿಗೆ ಕಾಂಗ್ರೆಸ್ ಸೂಚಿಸಲಿ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ , ವಿಜಯೇಂದ್ರ  ಬಿಜೆಪಿ ಅಧ್ಯಕ್ಷಗಿರಿಯನ್ನು ಎಸ್ ಸಿ ವರ್ಗದವರಿಗೆ ಬಿಟ್ಟುಕೊಡಲಿ ಮತ್ತು ದೇಶದ ಪ್ರಧಾನಿ ಸ್ಥಾನವನ್ನು ಪರಿಶಿಷ್ಟ ಜಾತಿಗೆ ಸೇರಿದವರಿಗೆ ಮೊದಲು ಬಿಟ್ಟುಕೊಡಲಿ ಎಂದರು.

ಸಂವಿಧಾನ ಬದ್ಧವಾಗಿ ಸಾಮಾಜಿಕ ನ್ಯಾಯದ ಪರವಾಗಿರುವುದು ಕಾಂಗ್ರೆಸ್ ಹೊರತು ಬಿಜೆಪಿ ಪಕ್ಷವಲ್ಲ ಎಂದು ವಾಗ್ದಾಳಿ ನಡೆಸಿ ದರು.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!