Ad imageAd image

ನೇಹಾ ಹತ್ಯೆಗೈದ ಆರೋಪಿಯನ್ನು ಅವತ್ತೆ ಗಲ್ಲಿಗೇರಿಸಬೇಕಿತ್ತು : ಸಿಎಂ ಇಬ್ರಾಹಿಂ

Bharath Vaibhav
ನೇಹಾ ಹತ್ಯೆಗೈದ ಆರೋಪಿಯನ್ನು ಅವತ್ತೆ ಗಲ್ಲಿಗೇರಿಸಬೇಕಿತ್ತು : ಸಿಎಂ ಇಬ್ರಾಹಿಂ
CM IBRAHIM
WhatsApp Group Join Now
Telegram Group Join Now

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾರನ್ನು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನೇಹಾ ಕೊಲೆ ಮಾಡಿದ ಫಯಾಕ್ ನನ್ನು ಅವತ್ತೇ ಗಲ್ಲಿಗೇರಿಸಬೇಕಿತ್ತು ಎಂದು ಹೇಳಿದ್ದಾರೆ.ನೇಹಾ ಹೆಸರಿನಲ್ಲಿ ಬಿಜೆಪಿಯವರು ಮತ ಕೇಳುತ್ತಿದ್ದಾರೆ.

ಪ್ರಜ್ವಲ್ 600 ಹುಡುಗಿಯರ ಸೀರೆ ಎಳೆದಿದ್ದಾನೆ. ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಏಕೆ ಮಾತನಾಡುತ್ತಿಲ್ಲ. ಪ್ರಧಾನಿ ಮೋದಿಯವರೇ ಇದೇನಾ ಅಚ್ಚೆ ದಿನ್ ಎಂದು ಪ್ರಶ್ನಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!