Ad imageAd image

ಒಂದರ್ಧ ಗಂಟೆ ನೆಟ್ಟಗೆ ಕುಳಿತುಕೊಳ್ಳಲಾಗದಿದ್ರೆ ಯಾಕೆ ಬರ್ತೀರಿ ಇಲ್ಲಿಗೆ : ಸಿಎಂ ಆಕ್ರೋಶ 

Bharath Vaibhav
ಒಂದರ್ಧ ಗಂಟೆ ನೆಟ್ಟಗೆ ಕುಳಿತುಕೊಳ್ಳಲಾಗದಿದ್ರೆ ಯಾಕೆ ಬರ್ತೀರಿ ಇಲ್ಲಿಗೆ : ಸಿಎಂ ಆಕ್ರೋಶ 
WhatsApp Group Join Now
Telegram Group Join Now

ಮೈಸೂರು: ಮೈಸೂರು ದಸರಾ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಉದ್ಘಾಟಕಿ ಬಾನು ಮುಷ್ತಾಕ್ ಹಾಗೂ ಸಚಿವ ಹೆಚ್​ಸಿ ಮಹದೇವಪ್ಪ ಮಾತನಾಡಿದ ನಂತರ ಸಿಎಂ ಸಿದ್ದರಾಮಯ್ಯ ಮಾತು ಆರಂಭಿಸಿದರು. ಈ ಸಂದರ್ಭದಲ್ಲಿ ಕೆಲವರು ಎದ್ದುಹೊರಡಲು ಅನುವಾದದ್ದನ್ನು ಕಂಡು ಏಕಾಏಕಿ ಸಿಟ್ಟಿಗೆದ್ದ ಅವರು, ಸಿಟ್ಟಿನಿಂದ ಬೈದೇ ಬಿಟ್ಟರು.

”ಏಯ್, ಇನ್ನು ಸ್ವಲ್ಪ ಹೊತ್ತು ಕೂತ್ಕೊಳ್ಳಕ್ಕಾಗಲ್ವೇನಯ್ಯಾ ನಿಂಗೆ? ಏಯ್ ಅವ್ನು ಯಾವನವನ್, ಒಂದು ಸಾರಿ ಹೇಳಿದ್ರೆ ಗೊತ್ತಾಗಲ್ವಾ ನಿಮಗೆ? ಯಾಕೆ ಬರ್ತೀರಿ ನೀವು ಇಲ್ಲಿಗೆ? ಮನೆಯಲ್ಲಿ ಇರ್ಬೇಕಾಗಿತ್ತು.

ಒಂದರ್ಧ ಗಂಟೆ ನೆಟ್ಟಗೆ ಕುಳಿತುಕೊಳ್ಳಲಾಗದಿದ್ರೆ ಯಾಕೆ ಬರ್ತೀರಿ ಇಲ್ಲಿಗೆ” ಎಂದು ಆಕ್ರೋಶದಿಂದ ನುಡಿದರು. ನಂತರ, ಯಾರನ್ನೂ ಹೊರಬಿಡಬೇಡಿ ಎಂದು ಪೊಲೀಸರಿಗೆ ನಿರ್ದೇಶನ ನೀಡಿ ಮಾತು ಮುಂದುವರಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!